ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

Published : Jul 22, 2023, 01:35 PM IST

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್ ಮಾಡಿದ ಘಟನೆ ಕೊಡಗಿನ ದೇವರಪುರದಲ್ಲಿ ನಡೆದಿದೆ.
 

ಕೊಡಗು: ಬಸ್ ತಡೆದು ಒಂಟಿ ಸಲಗವೊಂದು ಅಟ್ಯಾಕ್‌ ಮಾಡಲು ಮುಂದಾದ ಘಟನೆ ಕೊಡಗಿನ(Kodagu) ದೇವರಪುರದಲ್ಲಿ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್(Elephant attack) ಮಾಡಿದೆ. ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ ಆನೆ ದಾಳಿ ಮಾಡಿದೆ. ತುಂಬಾ ಸಮಯ ರಸ್ತೆಗೆ ಅಡ್ಡ ನಿಂತು ಬಳಿಕ ಬಸ್ ತಡೆಡು ಅಟ್ಯಾಕ್‌ ಮಾಡಿದೆ. ಕಾಡಾನೆ ಬರುತ್ತಿದ್ದಂತೆ ಗಾಬರಿಗೊಂಡ ಬಸ್(BUS) ಚಾಲಕ ತನ್ನ ಸೀಟಿನಿಂದ ಎದ್ದು ಓಡಿದ್ದಾನೆ. ಅಲ್ಲದೇ ಕಾಡಾನೆ ರುದ್ರಾವತಾರ ಕಂಡು ಪ್ರಯಾಣಿಕರು ಭಯಭೀತಗೊಂಡಿದ್ದಾರೆ. ಬಸ್ಸಿನ ಬಳಿಗೆ ಬಂದು ಕೊನೆಗೆ ಪಕ್ಕದಲ್ಲಿ ಸುಮ್ಮನೆ ಕಾಡಾನೆ ಹೋಗಿದೆ. ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬಸ್‌ ಗೋಣಿಕೊಪ್ಪದಿಂದ ದೇವರಪುರಕ್ಕೆ ಹೋಗುತ್ತಿತ್ತು.

ಇದನ್ನೂ ವೀಕ್ಷಿಸಿ:  ಈಗ ಕಾಂಗ್ರೆಸ್‌ 68% ಕಮಿಷನ್ ಸರ್ಕಾರ ಆಗಿದೆ: ಮಾಜಿ ಶಾಸಕ ಸುರೇಶ್‌ ಗೌಡ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?