ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

Published : Jul 22, 2023, 01:35 PM IST

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್ ಮಾಡಿದ ಘಟನೆ ಕೊಡಗಿನ ದೇವರಪುರದಲ್ಲಿ ನಡೆದಿದೆ.
 

ಕೊಡಗು: ಬಸ್ ತಡೆದು ಒಂಟಿ ಸಲಗವೊಂದು ಅಟ್ಯಾಕ್‌ ಮಾಡಲು ಮುಂದಾದ ಘಟನೆ ಕೊಡಗಿನ(Kodagu) ದೇವರಪುರದಲ್ಲಿ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್(Elephant attack) ಮಾಡಿದೆ. ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ ಆನೆ ದಾಳಿ ಮಾಡಿದೆ. ತುಂಬಾ ಸಮಯ ರಸ್ತೆಗೆ ಅಡ್ಡ ನಿಂತು ಬಳಿಕ ಬಸ್ ತಡೆಡು ಅಟ್ಯಾಕ್‌ ಮಾಡಿದೆ. ಕಾಡಾನೆ ಬರುತ್ತಿದ್ದಂತೆ ಗಾಬರಿಗೊಂಡ ಬಸ್(BUS) ಚಾಲಕ ತನ್ನ ಸೀಟಿನಿಂದ ಎದ್ದು ಓಡಿದ್ದಾನೆ. ಅಲ್ಲದೇ ಕಾಡಾನೆ ರುದ್ರಾವತಾರ ಕಂಡು ಪ್ರಯಾಣಿಕರು ಭಯಭೀತಗೊಂಡಿದ್ದಾರೆ. ಬಸ್ಸಿನ ಬಳಿಗೆ ಬಂದು ಕೊನೆಗೆ ಪಕ್ಕದಲ್ಲಿ ಸುಮ್ಮನೆ ಕಾಡಾನೆ ಹೋಗಿದೆ. ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬಸ್‌ ಗೋಣಿಕೊಪ್ಪದಿಂದ ದೇವರಪುರಕ್ಕೆ ಹೋಗುತ್ತಿತ್ತು.

ಇದನ್ನೂ ವೀಕ್ಷಿಸಿ:  ಈಗ ಕಾಂಗ್ರೆಸ್‌ 68% ಕಮಿಷನ್ ಸರ್ಕಾರ ಆಗಿದೆ: ಮಾಜಿ ಶಾಸಕ ಸುರೇಶ್‌ ಗೌಡ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!