ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

Published : Jul 22, 2023, 01:35 PM IST

ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್ ಮಾಡಿದ ಘಟನೆ ಕೊಡಗಿನ ದೇವರಪುರದಲ್ಲಿ ನಡೆದಿದೆ.
 

ಕೊಡಗು: ಬಸ್ ತಡೆದು ಒಂಟಿ ಸಲಗವೊಂದು ಅಟ್ಯಾಕ್‌ ಮಾಡಲು ಮುಂದಾದ ಘಟನೆ ಕೊಡಗಿನ(Kodagu) ದೇವರಪುರದಲ್ಲಿ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್(Elephant attack) ಮಾಡಿದೆ. ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ ಆನೆ ದಾಳಿ ಮಾಡಿದೆ. ತುಂಬಾ ಸಮಯ ರಸ್ತೆಗೆ ಅಡ್ಡ ನಿಂತು ಬಳಿಕ ಬಸ್ ತಡೆಡು ಅಟ್ಯಾಕ್‌ ಮಾಡಿದೆ. ಕಾಡಾನೆ ಬರುತ್ತಿದ್ದಂತೆ ಗಾಬರಿಗೊಂಡ ಬಸ್(BUS) ಚಾಲಕ ತನ್ನ ಸೀಟಿನಿಂದ ಎದ್ದು ಓಡಿದ್ದಾನೆ. ಅಲ್ಲದೇ ಕಾಡಾನೆ ರುದ್ರಾವತಾರ ಕಂಡು ಪ್ರಯಾಣಿಕರು ಭಯಭೀತಗೊಂಡಿದ್ದಾರೆ. ಬಸ್ಸಿನ ಬಳಿಗೆ ಬಂದು ಕೊನೆಗೆ ಪಕ್ಕದಲ್ಲಿ ಸುಮ್ಮನೆ ಕಾಡಾನೆ ಹೋಗಿದೆ. ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬಸ್‌ ಗೋಣಿಕೊಪ್ಪದಿಂದ ದೇವರಪುರಕ್ಕೆ ಹೋಗುತ್ತಿತ್ತು.

ಇದನ್ನೂ ವೀಕ್ಷಿಸಿ:  ಈಗ ಕಾಂಗ್ರೆಸ್‌ 68% ಕಮಿಷನ್ ಸರ್ಕಾರ ಆಗಿದೆ: ಮಾಜಿ ಶಾಸಕ ಸುರೇಶ್‌ ಗೌಡ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!