ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

Published : Mar 15, 2021, 04:27 PM IST

ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ಚಾಮರಾಜನಗರ (ಮಾ. 15): ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ಸಫಾರಿಗೆ ಹೋದಾಗ ಹಿಂದೆಯಿಂದ ಒಂದು ಕಾಡಾನೆ ಆಟ್ಯಾಕ್ ಮಾಡುತ್ತೆ, ವಾಹನವನ್ನು ವೇಗವಾಗಿ ಚಲಾಯಿಸುತ್ತಾನೆ ಚಾಲಕ, ಅಷ್ಟರಲ್ಲಿ ಮುಂದೆಯೂ ಒಂದು ಆನೆ ಅಟ್ಯಾಕ್ ಮಾಡುತ್ತೆ. ಆಗ ಇನ್ನೂ ವೇಗವಾಗಿ ವಾಹನ ಚಲಾಯಿಸಿದ್ದರಿಂದ ಆನೆ ಓಡಿ ಹೋಗಿದೆ. ಚಾಲಕ ನಾಗರಾಜು ಸಮಯ ಪ್ರಜ್ಞೆಗೆ ಪ್ರವಾಸಿರ ಕೃತಜ್ಞತೆ ವ್ಯಕ್ತಪಡಿಸಿದ್ಧಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?