ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

Suvarna News   | Asianet News
Published : Mar 15, 2021, 04:27 PM IST

ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ಚಾಮರಾಜನಗರ (ಮಾ. 15): ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ಸಫಾರಿಗೆ ಹೋದಾಗ ಹಿಂದೆಯಿಂದ ಒಂದು ಕಾಡಾನೆ ಆಟ್ಯಾಕ್ ಮಾಡುತ್ತೆ, ವಾಹನವನ್ನು ವೇಗವಾಗಿ ಚಲಾಯಿಸುತ್ತಾನೆ ಚಾಲಕ, ಅಷ್ಟರಲ್ಲಿ ಮುಂದೆಯೂ ಒಂದು ಆನೆ ಅಟ್ಯಾಕ್ ಮಾಡುತ್ತೆ. ಆಗ ಇನ್ನೂ ವೇಗವಾಗಿ ವಾಹನ ಚಲಾಯಿಸಿದ್ದರಿಂದ ಆನೆ ಓಡಿ ಹೋಗಿದೆ. ಚಾಲಕ ನಾಗರಾಜು ಸಮಯ ಪ್ರಜ್ಞೆಗೆ ಪ್ರವಾಸಿರ ಕೃತಜ್ಞತೆ ವ್ಯಕ್ತಪಡಿಸಿದ್ಧಾರೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!