ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

Suvarna News   | Asianet News
Published : Mar 15, 2021, 04:27 PM IST

ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ಚಾಮರಾಜನಗರ (ಮಾ. 15): ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ಸಫಾರಿಗೆ ಹೋದಾಗ ಹಿಂದೆಯಿಂದ ಒಂದು ಕಾಡಾನೆ ಆಟ್ಯಾಕ್ ಮಾಡುತ್ತೆ, ವಾಹನವನ್ನು ವೇಗವಾಗಿ ಚಲಾಯಿಸುತ್ತಾನೆ ಚಾಲಕ, ಅಷ್ಟರಲ್ಲಿ ಮುಂದೆಯೂ ಒಂದು ಆನೆ ಅಟ್ಯಾಕ್ ಮಾಡುತ್ತೆ. ಆಗ ಇನ್ನೂ ವೇಗವಾಗಿ ವಾಹನ ಚಲಾಯಿಸಿದ್ದರಿಂದ ಆನೆ ಓಡಿ ಹೋಗಿದೆ. ಚಾಲಕ ನಾಗರಾಜು ಸಮಯ ಪ್ರಜ್ಞೆಗೆ ಪ್ರವಾಸಿರ ಕೃತಜ್ಞತೆ ವ್ಯಕ್ತಪಡಿಸಿದ್ಧಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?