ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

Suvarna News   | Asianet News
Published : Mar 15, 2021, 04:27 PM IST

ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ಚಾಮರಾಜನಗರ (ಮಾ. 15): ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

ಸಫಾರಿಗೆ ಹೋದಾಗ ಹಿಂದೆಯಿಂದ ಒಂದು ಕಾಡಾನೆ ಆಟ್ಯಾಕ್ ಮಾಡುತ್ತೆ, ವಾಹನವನ್ನು ವೇಗವಾಗಿ ಚಲಾಯಿಸುತ್ತಾನೆ ಚಾಲಕ, ಅಷ್ಟರಲ್ಲಿ ಮುಂದೆಯೂ ಒಂದು ಆನೆ ಅಟ್ಯಾಕ್ ಮಾಡುತ್ತೆ. ಆಗ ಇನ್ನೂ ವೇಗವಾಗಿ ವಾಹನ ಚಲಾಯಿಸಿದ್ದರಿಂದ ಆನೆ ಓಡಿ ಹೋಗಿದೆ. ಚಾಲಕ ನಾಗರಾಜು ಸಮಯ ಪ್ರಜ್ಞೆಗೆ ಪ್ರವಾಸಿರ ಕೃತಜ್ಞತೆ ವ್ಯಕ್ತಪಡಿಸಿದ್ಧಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!