ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

Published : Apr 18, 2022, 06:47 PM IST

ಇಲ್ಲಿನ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು.

ಗುಂಡ್ಲುಪೇಟೆ (ಏ.18): ಬಂಡೀಪುರದಲ್ಲಿ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು. ಈ ಸಂದರ್ಭದಲ್ಲಿ ಕಾಡಿನಲ್ಲಿ ನಿಂತಿದ್ದ ಪ್ರವಾಸಿಯನ್ನು ಕಂಡ ಕಾಡಾನೆ ಸಿಟ್ಟಿಗೆದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪ್ರವಾಸಿಗ ಎದ್ದು - ಬಿದ್ದು ಓಡಿ ಹೋಗಿದ್ದಾನೆ. ಏಪ್ರಿಲ್ 9ರಂದು ಈ ಘಟನೆ ನಡೆದಿದ್ದು, ಬಂಡೀಪುರದ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಬಂಡೀಪುರ ಅರಣ್ಯ ಸಿಬ್ಬಂದಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!