ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

Published : Apr 18, 2022, 06:47 PM IST

ಇಲ್ಲಿನ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು.

ಗುಂಡ್ಲುಪೇಟೆ (ಏ.18): ಬಂಡೀಪುರದಲ್ಲಿ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು. ಈ ಸಂದರ್ಭದಲ್ಲಿ ಕಾಡಿನಲ್ಲಿ ನಿಂತಿದ್ದ ಪ್ರವಾಸಿಯನ್ನು ಕಂಡ ಕಾಡಾನೆ ಸಿಟ್ಟಿಗೆದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪ್ರವಾಸಿಗ ಎದ್ದು - ಬಿದ್ದು ಓಡಿ ಹೋಗಿದ್ದಾನೆ. ಏಪ್ರಿಲ್ 9ರಂದು ಈ ಘಟನೆ ನಡೆದಿದ್ದು, ಬಂಡೀಪುರದ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಬಂಡೀಪುರ ಅರಣ್ಯ ಸಿಬ್ಬಂದಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!