ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

Published : Apr 18, 2022, 06:47 PM IST

ಇಲ್ಲಿನ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು.

ಗುಂಡ್ಲುಪೇಟೆ (ಏ.18): ಬಂಡೀಪುರದಲ್ಲಿ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು. ಈ ಸಂದರ್ಭದಲ್ಲಿ ಕಾಡಿನಲ್ಲಿ ನಿಂತಿದ್ದ ಪ್ರವಾಸಿಯನ್ನು ಕಂಡ ಕಾಡಾನೆ ಸಿಟ್ಟಿಗೆದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪ್ರವಾಸಿಗ ಎದ್ದು - ಬಿದ್ದು ಓಡಿ ಹೋಗಿದ್ದಾನೆ. ಏಪ್ರಿಲ್ 9ರಂದು ಈ ಘಟನೆ ನಡೆದಿದ್ದು, ಬಂಡೀಪುರದ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಬಂಡೀಪುರ ಅರಣ್ಯ ಸಿಬ್ಬಂದಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!