ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

Published : Apr 18, 2022, 06:47 PM IST

ಇಲ್ಲಿನ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು.

ಗುಂಡ್ಲುಪೇಟೆ (ಏ.18): ಬಂಡೀಪುರದಲ್ಲಿ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು. ಈ ಸಂದರ್ಭದಲ್ಲಿ ಕಾಡಿನಲ್ಲಿ ನಿಂತಿದ್ದ ಪ್ರವಾಸಿಯನ್ನು ಕಂಡ ಕಾಡಾನೆ ಸಿಟ್ಟಿಗೆದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪ್ರವಾಸಿಗ ಎದ್ದು - ಬಿದ್ದು ಓಡಿ ಹೋಗಿದ್ದಾನೆ. ಏಪ್ರಿಲ್ 9ರಂದು ಈ ಘಟನೆ ನಡೆದಿದ್ದು, ಬಂಡೀಪುರದ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಬಂಡೀಪುರ ಅರಣ್ಯ ಸಿಬ್ಬಂದಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!