ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

Published : Apr 18, 2022, 06:47 PM IST

ಇಲ್ಲಿನ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು.

ಗುಂಡ್ಲುಪೇಟೆ (ಏ.18): ಬಂಡೀಪುರದಲ್ಲಿ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು. ಈ ಸಂದರ್ಭದಲ್ಲಿ ಕಾಡಿನಲ್ಲಿ ನಿಂತಿದ್ದ ಪ್ರವಾಸಿಯನ್ನು ಕಂಡ ಕಾಡಾನೆ ಸಿಟ್ಟಿಗೆದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪ್ರವಾಸಿಗ ಎದ್ದು - ಬಿದ್ದು ಓಡಿ ಹೋಗಿದ್ದಾನೆ. ಏಪ್ರಿಲ್ 9ರಂದು ಈ ಘಟನೆ ನಡೆದಿದ್ದು, ಬಂಡೀಪುರದ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಬಂಡೀಪುರ ಅರಣ್ಯ ಸಿಬ್ಬಂದಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?