ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

Published : Apr 18, 2022, 06:47 PM IST

ಇಲ್ಲಿನ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು.

ಗುಂಡ್ಲುಪೇಟೆ (ಏ.18): ಬಂಡೀಪುರದಲ್ಲಿ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು. ಈ ಸಂದರ್ಭದಲ್ಲಿ ಕಾಡಿನಲ್ಲಿ ನಿಂತಿದ್ದ ಪ್ರವಾಸಿಯನ್ನು ಕಂಡ ಕಾಡಾನೆ ಸಿಟ್ಟಿಗೆದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪ್ರವಾಸಿಗ ಎದ್ದು - ಬಿದ್ದು ಓಡಿ ಹೋಗಿದ್ದಾನೆ. ಏಪ್ರಿಲ್ 9ರಂದು ಈ ಘಟನೆ ನಡೆದಿದ್ದು, ಬಂಡೀಪುರದ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಬಂಡೀಪುರ ಅರಣ್ಯ ಸಿಬ್ಬಂದಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್