ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

Published : Apr 18, 2022, 06:47 PM IST

ಇಲ್ಲಿನ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು.

ಗುಂಡ್ಲುಪೇಟೆ (ಏ.18): ಬಂಡೀಪುರದಲ್ಲಿ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು. ಈ ಸಂದರ್ಭದಲ್ಲಿ ಕಾಡಿನಲ್ಲಿ ನಿಂತಿದ್ದ ಪ್ರವಾಸಿಯನ್ನು ಕಂಡ ಕಾಡಾನೆ ಸಿಟ್ಟಿಗೆದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪ್ರವಾಸಿಗ ಎದ್ದು - ಬಿದ್ದು ಓಡಿ ಹೋಗಿದ್ದಾನೆ. ಏಪ್ರಿಲ್ 9ರಂದು ಈ ಘಟನೆ ನಡೆದಿದ್ದು, ಬಂಡೀಪುರದ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಬಂಡೀಪುರ ಅರಣ್ಯ ಸಿಬ್ಬಂದಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!