ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

ಬಂಡೀಪುರ: ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆ! ಮುಂದೆ ಮಾಡಿದ್ದಿದು...

Published : Apr 18, 2022, 06:47 PM IST

ಇಲ್ಲಿನ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು.

ಗುಂಡ್ಲುಪೇಟೆ (ಏ.18): ಬಂಡೀಪುರದಲ್ಲಿ ಪ್ರವಾಸಿಗರ ಪುಂಡಾಟಕ್ಕೆ ಕೆರಳಿದ ಕಾಡಾನೆಯೊಂದು ಕಾರಿನಿಂದ ಇಳಿದು ಫೋಟೋ ತೆಗೆಯುತ್ತಿದ್ದ ಪ್ರವಾಸಿಗನನ್ನು ಅಟ್ಟಾಡಿಸಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘಿಸಿ ಕಾಡಿಗೆ ಪ್ರವಾಸಿಯೊಬ್ಬ ಎಂಟ್ರಿ ಕೊಟ್ಟಿದ್ದನು. ಈ ಸಂದರ್ಭದಲ್ಲಿ ಕಾಡಿನಲ್ಲಿ ನಿಂತಿದ್ದ ಪ್ರವಾಸಿಯನ್ನು ಕಂಡ ಕಾಡಾನೆ ಸಿಟ್ಟಿಗೆದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪ್ರವಾಸಿಗ ಎದ್ದು - ಬಿದ್ದು ಓಡಿ ಹೋಗಿದ್ದಾನೆ. ಏಪ್ರಿಲ್ 9ರಂದು ಈ ಘಟನೆ ನಡೆದಿದ್ದು, ಬಂಡೀಪುರದ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಬಂಡೀಪುರ ಅರಣ್ಯ ಸಿಬ್ಬಂದಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!