ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

Published : Feb 02, 2023, 04:47 PM ISTUpdated : Feb 02, 2023, 04:54 PM IST

ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕಾರು ಚಾಲಕ ಪಾರಾದ ಘಟನೆ, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ನಡೆದಿದೆ.
 

ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ಒಂಟಿ ಸಲಗ ಕಂಡು ದೂರದಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು  ಆನೆ ಸಾಗುತ್ತಿದ್ದಂತೇ ಆನೆಯ ಹತ್ತಿರ ಕಾರು ಸಾಗಿದ್ದು, ಇದೇ ವೇಳೆ ಆನೆ ತಿರುಗಿ ದಾಳಿ ಮಾಡಲು ಆರಂಭಿಸಿದೆ. ಕೂಡಲೇ ರಸ್ತೆಯ ಬದಿಯಲ್ಲಿ ಕಾರು ತಿರುಗಿಸಿ ಚಾಲಕ ಬಚಾವ್ ಆಗಿದ್ದಾನೆ. ತಾಳ್ಮೆ ಇಲ್ಲದೆ ಜನರ ಪ್ರಾಣದ ಜತೆ ಕಾರು ಚಾಲಕ ಚೆಲ್ಲಾಟವಾಡಿದ್ದು, ಕೂದಲೆಳೆ ಅಂತರದಲ್ಲಿ ಅಪಾಯ ತಪ್ಪಿದೆ. ಕೊನೆಗೂ ರಸ್ತೆ ಬಿಟ್ಟು ಕಾಡಿಗೆ ಒಂಟಿ ಸಲಗ ಹೋಗಿದೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more