ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

Published : Feb 02, 2023, 04:47 PM ISTUpdated : Feb 02, 2023, 04:54 PM IST

ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕಾರು ಚಾಲಕ ಪಾರಾದ ಘಟನೆ, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ನಡೆದಿದೆ.
 

ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ಒಂಟಿ ಸಲಗ ಕಂಡು ದೂರದಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು  ಆನೆ ಸಾಗುತ್ತಿದ್ದಂತೇ ಆನೆಯ ಹತ್ತಿರ ಕಾರು ಸಾಗಿದ್ದು, ಇದೇ ವೇಳೆ ಆನೆ ತಿರುಗಿ ದಾಳಿ ಮಾಡಲು ಆರಂಭಿಸಿದೆ. ಕೂಡಲೇ ರಸ್ತೆಯ ಬದಿಯಲ್ಲಿ ಕಾರು ತಿರುಗಿಸಿ ಚಾಲಕ ಬಚಾವ್ ಆಗಿದ್ದಾನೆ. ತಾಳ್ಮೆ ಇಲ್ಲದೆ ಜನರ ಪ್ರಾಣದ ಜತೆ ಕಾರು ಚಾಲಕ ಚೆಲ್ಲಾಟವಾಡಿದ್ದು, ಕೂದಲೆಳೆ ಅಂತರದಲ್ಲಿ ಅಪಾಯ ತಪ್ಪಿದೆ. ಕೊನೆಗೂ ರಸ್ತೆ ಬಿಟ್ಟು ಕಾಡಿಗೆ ಒಂಟಿ ಸಲಗ ಹೋಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more