ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

Published : Feb 02, 2023, 04:47 PM ISTUpdated : Feb 02, 2023, 04:54 PM IST

ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕಾರು ಚಾಲಕ ಪಾರಾದ ಘಟನೆ, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ನಡೆದಿದೆ.
 

ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ಒಂಟಿ ಸಲಗ ಕಂಡು ದೂರದಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು  ಆನೆ ಸಾಗುತ್ತಿದ್ದಂತೇ ಆನೆಯ ಹತ್ತಿರ ಕಾರು ಸಾಗಿದ್ದು, ಇದೇ ವೇಳೆ ಆನೆ ತಿರುಗಿ ದಾಳಿ ಮಾಡಲು ಆರಂಭಿಸಿದೆ. ಕೂಡಲೇ ರಸ್ತೆಯ ಬದಿಯಲ್ಲಿ ಕಾರು ತಿರುಗಿಸಿ ಚಾಲಕ ಬಚಾವ್ ಆಗಿದ್ದಾನೆ. ತಾಳ್ಮೆ ಇಲ್ಲದೆ ಜನರ ಪ್ರಾಣದ ಜತೆ ಕಾರು ಚಾಲಕ ಚೆಲ್ಲಾಟವಾಡಿದ್ದು, ಕೂದಲೆಳೆ ಅಂತರದಲ್ಲಿ ಅಪಾಯ ತಪ್ಪಿದೆ. ಕೊನೆಗೂ ರಸ್ತೆ ಬಿಟ್ಟು ಕಾಡಿಗೆ ಒಂಟಿ ಸಲಗ ಹೋಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more