ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

Published : Feb 02, 2023, 04:47 PM ISTUpdated : Feb 02, 2023, 04:54 PM IST

ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕಾರು ಚಾಲಕ ಪಾರಾದ ಘಟನೆ, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ನಡೆದಿದೆ.
 

ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ಒಂಟಿ ಸಲಗ ಕಂಡು ದೂರದಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು  ಆನೆ ಸಾಗುತ್ತಿದ್ದಂತೇ ಆನೆಯ ಹತ್ತಿರ ಕಾರು ಸಾಗಿದ್ದು, ಇದೇ ವೇಳೆ ಆನೆ ತಿರುಗಿ ದಾಳಿ ಮಾಡಲು ಆರಂಭಿಸಿದೆ. ಕೂಡಲೇ ರಸ್ತೆಯ ಬದಿಯಲ್ಲಿ ಕಾರು ತಿರುಗಿಸಿ ಚಾಲಕ ಬಚಾವ್ ಆಗಿದ್ದಾನೆ. ತಾಳ್ಮೆ ಇಲ್ಲದೆ ಜನರ ಪ್ರಾಣದ ಜತೆ ಕಾರು ಚಾಲಕ ಚೆಲ್ಲಾಟವಾಡಿದ್ದು, ಕೂದಲೆಳೆ ಅಂತರದಲ್ಲಿ ಅಪಾಯ ತಪ್ಪಿದೆ. ಕೊನೆಗೂ ರಸ್ತೆ ಬಿಟ್ಟು ಕಾಡಿಗೆ ಒಂಟಿ ಸಲಗ ಹೋಗಿದೆ.

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
Read more