ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

Published : Feb 02, 2023, 04:47 PM ISTUpdated : Feb 02, 2023, 04:54 PM IST

ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕಾರು ಚಾಲಕ ಪಾರಾದ ಘಟನೆ, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ನಡೆದಿದೆ.
 

ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ಒಂಟಿ ಸಲಗ ಕಂಡು ದೂರದಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು  ಆನೆ ಸಾಗುತ್ತಿದ್ದಂತೇ ಆನೆಯ ಹತ್ತಿರ ಕಾರು ಸಾಗಿದ್ದು, ಇದೇ ವೇಳೆ ಆನೆ ತಿರುಗಿ ದಾಳಿ ಮಾಡಲು ಆರಂಭಿಸಿದೆ. ಕೂಡಲೇ ರಸ್ತೆಯ ಬದಿಯಲ್ಲಿ ಕಾರು ತಿರುಗಿಸಿ ಚಾಲಕ ಬಚಾವ್ ಆಗಿದ್ದಾನೆ. ತಾಳ್ಮೆ ಇಲ್ಲದೆ ಜನರ ಪ್ರಾಣದ ಜತೆ ಕಾರು ಚಾಲಕ ಚೆಲ್ಲಾಟವಾಡಿದ್ದು, ಕೂದಲೆಳೆ ಅಂತರದಲ್ಲಿ ಅಪಾಯ ತಪ್ಪಿದೆ. ಕೊನೆಗೂ ರಸ್ತೆ ಬಿಟ್ಟು ಕಾಡಿಗೆ ಒಂಟಿ ಸಲಗ ಹೋಗಿದೆ.

BIG 3: ಚೆನ್ನಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಚಾರದಲ್ಲಿ ರಾಜಕೀಯ: ನಾಯಕ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more