ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

ಜನರ ಪ್ರಾಣದ ಜತೆ ಕಾರು ಚಾಲಕನ ಚೆಲ್ಲಾಟ: ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಬಚಾವ್

Published : Feb 02, 2023, 04:47 PM ISTUpdated : Feb 02, 2023, 04:54 PM IST

ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕಾರು ಚಾಲಕ ಪಾರಾದ ಘಟನೆ, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ನಡೆದಿದೆ.
 

ಯಲ್ಲಾಪುರ-ದಾಂಡೇಲಿ ಮಾರ್ಗದಲ್ಲಿ ಒಂಟಿ ಸಲಗ ಕಂಡು ದೂರದಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು  ಆನೆ ಸಾಗುತ್ತಿದ್ದಂತೇ ಆನೆಯ ಹತ್ತಿರ ಕಾರು ಸಾಗಿದ್ದು, ಇದೇ ವೇಳೆ ಆನೆ ತಿರುಗಿ ದಾಳಿ ಮಾಡಲು ಆರಂಭಿಸಿದೆ. ಕೂಡಲೇ ರಸ್ತೆಯ ಬದಿಯಲ್ಲಿ ಕಾರು ತಿರುಗಿಸಿ ಚಾಲಕ ಬಚಾವ್ ಆಗಿದ್ದಾನೆ. ತಾಳ್ಮೆ ಇಲ್ಲದೆ ಜನರ ಪ್ರಾಣದ ಜತೆ ಕಾರು ಚಾಲಕ ಚೆಲ್ಲಾಟವಾಡಿದ್ದು, ಕೂದಲೆಳೆ ಅಂತರದಲ್ಲಿ ಅಪಾಯ ತಪ್ಪಿದೆ. ಕೊನೆಗೂ ರಸ್ತೆ ಬಿಟ್ಟು ಕಾಡಿಗೆ ಒಂಟಿ ಸಲಗ ಹೋಗಿದೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more