ನೀರಿನ ಡ್ರಮ್‌ಗೆ ದಂತ ಸಿಲುಕಿ ಆನೆ ನರಳಾಟ, ಹೊಲಕ್ಕೆ ನುಗ್ಗಿ ಆರ್ಭಟ

ನೀರಿನ ಡ್ರಮ್‌ಗೆ ದಂತ ಸಿಲುಕಿ ಆನೆ ನರಳಾಟ, ಹೊಲಕ್ಕೆ ನುಗ್ಗಿ ಆರ್ಭಟ

Suvarna News   | Asianet News
Published : Jan 24, 2021, 03:37 PM ISTUpdated : Jan 24, 2021, 03:43 PM IST

ನಂಜನಗೂಡು ಬಳಿ ಬಳ್ಳೂರಿನಲ್ಲಿ ಒಂಟಿ ಸಲಗವೊಂದು ನೀರಿನ ಡ್ರಮ್‌ಗೆ ದಂತವನ್ನು ಸಿಲುಕಿಸಿಕೊಂಡು ನರಳಾಡಿದೆ. ಆನೆಯನ್ನು ನೋಡಿ ಗ್ರಾಮಸ್ಥರು ಕೂಗಿದರೂ ಹೆದರದೇ ಬೆಳೆಯನ್ನು ನಾಶಪಡಿಸಿದೆ. 

ಮೈಸೂರು (ಜ. 24): ಬೆಳೆಗಳನ್ನು ತಿನ್ನಲು ಹೊಲಕ್ಕೆ ನುಗ್ಗಿದ ಆನೆ ಫಜೀತಿಗೆ ಸಿಲುಕಿಕೊಂಡಿದೆ. ನಂಜನಗೂಡು ಬಳಿ ಬಳ್ಳೂರಿನಲ್ಲಿ ಒಂಟಿ ಸಲಗವೊಂದು ನೀರಿನ ಡ್ರಮ್‌ಗೆ ದಂತವನ್ನು ಸಿಲುಕಿಸಿಕೊಂಡು ನರಳಾಡಿದೆ. ಆನೆಯನ್ನು ನೋಡಿ ಗ್ರಾಮಸ್ಥರು ಕೂಗಿದರೂ ಹೆದರದೇ ಇನ್ನಷ್ಟು ಆರ್ಭಟಿಸಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ