ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

Suvarna News   | Asianet News
Published : Mar 07, 2020, 04:16 PM ISTUpdated : Mar 07, 2020, 04:22 PM IST

ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

 

ತುಮಕೂರು(ಮಾ.07): ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

ಎರಡು ಆನೆ ಬಳಿಸಿ ಕಾರ್ಯಾಚರಣೆ. ನಡೆಯಲಿದ್ದು, ನಾಗರಹೊಳೆ ಅರಣ್ಯದಿಂದ ಪಳಗಿದ ಆನೆಗಳು ತುಮಕೂರಿಗೆ ಬಂದಿವೆ. ಕಾಡುಪ್ರಾಣಿಗಳ ಸೆರೆಯಲ್ಲಿ  ಪಳಗಿರುವ ಆನೆಗಳು ತುಮಕೂರು, ಗುಬ್ಬಿ, ಕುಣಿಗಲ್ ತಾಲೂಕಿನ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಿವೆ.

'ರಾಂಗ್‌ ಟರ್ನ್' ಶೂಟಿಂಗ್ ವೇಳೆ ದೆವ್ವದ ಕಾಟ; ಹಾರರ್ ಅನುಭವ ಬಿಚ್ಚಿಟ್ಟ ಚಿತ್ರತಂಡ

ಆನೆಗಳಿಂದ ಕಾರ್ಯಾಚರಣೆಗೆ ಸಿದ್ಧತೆ ಮಾಡಿದ್ದು,ರಾಜ್ಯ ಸರ್ಕಾರ ಚಿರತೆ ಗುಂಡಿಕ್ಕಿ ಕೊಲ್ಲಲು ಆದೇಶ ಹೊರಡಿಸಿದೆ. ಸಿಬ್ಬಂದಿ ಎಸ್‌ಟಿಫ್‌ನಿಂದ ಕಾರ್ಯಾಚರಣೆ ನಡೆಸಿದ್ದಾರೆ. ನಾಗರಹೊಳೆಯಿಂದ ಎಸ್‌ಟಿಎಫ್ ಆಗಮಿಸಿದ್ದಾರೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!