ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

Suvarna News   | Asianet News
Published : Mar 07, 2020, 04:16 PM ISTUpdated : Mar 07, 2020, 04:22 PM IST

ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

 

ತುಮಕೂರು(ಮಾ.07): ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

ಎರಡು ಆನೆ ಬಳಿಸಿ ಕಾರ್ಯಾಚರಣೆ. ನಡೆಯಲಿದ್ದು, ನಾಗರಹೊಳೆ ಅರಣ್ಯದಿಂದ ಪಳಗಿದ ಆನೆಗಳು ತುಮಕೂರಿಗೆ ಬಂದಿವೆ. ಕಾಡುಪ್ರಾಣಿಗಳ ಸೆರೆಯಲ್ಲಿ  ಪಳಗಿರುವ ಆನೆಗಳು ತುಮಕೂರು, ಗುಬ್ಬಿ, ಕುಣಿಗಲ್ ತಾಲೂಕಿನ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಿವೆ.

'ರಾಂಗ್‌ ಟರ್ನ್' ಶೂಟಿಂಗ್ ವೇಳೆ ದೆವ್ವದ ಕಾಟ; ಹಾರರ್ ಅನುಭವ ಬಿಚ್ಚಿಟ್ಟ ಚಿತ್ರತಂಡ

ಆನೆಗಳಿಂದ ಕಾರ್ಯಾಚರಣೆಗೆ ಸಿದ್ಧತೆ ಮಾಡಿದ್ದು,ರಾಜ್ಯ ಸರ್ಕಾರ ಚಿರತೆ ಗುಂಡಿಕ್ಕಿ ಕೊಲ್ಲಲು ಆದೇಶ ಹೊರಡಿಸಿದೆ. ಸಿಬ್ಬಂದಿ ಎಸ್‌ಟಿಫ್‌ನಿಂದ ಕಾರ್ಯಾಚರಣೆ ನಡೆಸಿದ್ದಾರೆ. ನಾಗರಹೊಳೆಯಿಂದ ಎಸ್‌ಟಿಎಫ್ ಆಗಮಿಸಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!