ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

Suvarna News   | Asianet News
Published : Mar 07, 2020, 04:16 PM ISTUpdated : Mar 07, 2020, 04:22 PM IST

ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

 

ತುಮಕೂರು(ಮಾ.07): ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

ಎರಡು ಆನೆ ಬಳಿಸಿ ಕಾರ್ಯಾಚರಣೆ. ನಡೆಯಲಿದ್ದು, ನಾಗರಹೊಳೆ ಅರಣ್ಯದಿಂದ ಪಳಗಿದ ಆನೆಗಳು ತುಮಕೂರಿಗೆ ಬಂದಿವೆ. ಕಾಡುಪ್ರಾಣಿಗಳ ಸೆರೆಯಲ್ಲಿ  ಪಳಗಿರುವ ಆನೆಗಳು ತುಮಕೂರು, ಗುಬ್ಬಿ, ಕುಣಿಗಲ್ ತಾಲೂಕಿನ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಿವೆ.

'ರಾಂಗ್‌ ಟರ್ನ್' ಶೂಟಿಂಗ್ ವೇಳೆ ದೆವ್ವದ ಕಾಟ; ಹಾರರ್ ಅನುಭವ ಬಿಚ್ಚಿಟ್ಟ ಚಿತ್ರತಂಡ

ಆನೆಗಳಿಂದ ಕಾರ್ಯಾಚರಣೆಗೆ ಸಿದ್ಧತೆ ಮಾಡಿದ್ದು,ರಾಜ್ಯ ಸರ್ಕಾರ ಚಿರತೆ ಗುಂಡಿಕ್ಕಿ ಕೊಲ್ಲಲು ಆದೇಶ ಹೊರಡಿಸಿದೆ. ಸಿಬ್ಬಂದಿ ಎಸ್‌ಟಿಫ್‌ನಿಂದ ಕಾರ್ಯಾಚರಣೆ ನಡೆಸಿದ್ದಾರೆ. ನಾಗರಹೊಳೆಯಿಂದ ಎಸ್‌ಟಿಎಫ್ ಆಗಮಿಸಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!