ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

Suvarna News   | Asianet News
Published : Mar 07, 2020, 04:16 PM ISTUpdated : Mar 07, 2020, 04:22 PM IST

ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

 

ತುಮಕೂರು(ಮಾ.07): ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

ಎರಡು ಆನೆ ಬಳಿಸಿ ಕಾರ್ಯಾಚರಣೆ. ನಡೆಯಲಿದ್ದು, ನಾಗರಹೊಳೆ ಅರಣ್ಯದಿಂದ ಪಳಗಿದ ಆನೆಗಳು ತುಮಕೂರಿಗೆ ಬಂದಿವೆ. ಕಾಡುಪ್ರಾಣಿಗಳ ಸೆರೆಯಲ್ಲಿ  ಪಳಗಿರುವ ಆನೆಗಳು ತುಮಕೂರು, ಗುಬ್ಬಿ, ಕುಣಿಗಲ್ ತಾಲೂಕಿನ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಿವೆ.

'ರಾಂಗ್‌ ಟರ್ನ್' ಶೂಟಿಂಗ್ ವೇಳೆ ದೆವ್ವದ ಕಾಟ; ಹಾರರ್ ಅನುಭವ ಬಿಚ್ಚಿಟ್ಟ ಚಿತ್ರತಂಡ

ಆನೆಗಳಿಂದ ಕಾರ್ಯಾಚರಣೆಗೆ ಸಿದ್ಧತೆ ಮಾಡಿದ್ದು,ರಾಜ್ಯ ಸರ್ಕಾರ ಚಿರತೆ ಗುಂಡಿಕ್ಕಿ ಕೊಲ್ಲಲು ಆದೇಶ ಹೊರಡಿಸಿದೆ. ಸಿಬ್ಬಂದಿ ಎಸ್‌ಟಿಫ್‌ನಿಂದ ಕಾರ್ಯಾಚರಣೆ ನಡೆಸಿದ್ದಾರೆ. ನಾಗರಹೊಳೆಯಿಂದ ಎಸ್‌ಟಿಎಫ್ ಆಗಮಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?