ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

Published : Jul 01, 2023, 10:52 AM ISTUpdated : Jul 01, 2023, 10:53 AM IST

ಅನಾರೋಗ್ಯದಿಂದ ಬಳಲುತ್ತಾ ರೋಧಿಸುತ್ತಿರೋ ಕಾಡಾನೆ
ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಮಲಗಿರೋ ಕ್ಯಾಪ್ಟನ್ ಕಾಂತಿ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಘಟನೆ 

ಹಾಸನ: ಅನಾರೋಗ್ಯದಿಂದ ಬಳಲುತ್ತಾ ಕಾಡಾನೆಯೊಂದು ರೋಧಿಸುತ್ತಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ನಡೆದಿದೆ. ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಕ್ಯಾಪ್ಟನ್ ಕಾಂತಿ ಮಲಗಿದೆ. ಇದು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗಿದೆ ಎಂದು ತಿಳಿದುಬಂದಿದೆ. ಜ್ವರ ಅಥವಾ ಯಾವುದೋ ಅನಾರೋಗ್ಯದಿಂದ ಕ್ಯಾಪ್ಟನ್‌ ಕಾಂತಿ ಬಳಲುತ್ತಿದೆ ಎಂದು ಹೇಳಲಾಗುತ್ತಿದೆ. ಆನೆ ಇರುವ ಸ್ಥಳಕ್ಕೆ ಹೋಗಲು ಹೆದರಿ ಅರಣ್ಯಾಧಿಕಾರಿಗಳು ದೂರದಲ್ಲೇ ನಿಂತಿದ್ದಾರೆ. ವೈದ್ಯರ ತಂಡ ಬಂದ ಬಳಿಕ ಕಾಡಾನೆಗೆ ಚಿಕಿತ್ಸೆ ಕೊಡಿಸಲಾಗುವುದು. ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿಗೆ ಈ ಆನೆ ಕ್ಯಾಪ್ಟನ್‌ ಆಗಿತ್ತು. ಹಾಗಾಗಿ ಕಾಡಾನೆಗಳ ಹಿಂಡಿನ ಚಲನವಲನ ಅರಿಯೋದಕ್ಕೆ ಕಾಂತಿಗೆ ರೆಡಿಯೋ ಕಾಲರ್ ಅಳವಡಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more