ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

Published : Jul 01, 2023, 10:52 AM ISTUpdated : Jul 01, 2023, 10:53 AM IST

ಅನಾರೋಗ್ಯದಿಂದ ಬಳಲುತ್ತಾ ರೋಧಿಸುತ್ತಿರೋ ಕಾಡಾನೆ
ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಮಲಗಿರೋ ಕ್ಯಾಪ್ಟನ್ ಕಾಂತಿ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಘಟನೆ 

ಹಾಸನ: ಅನಾರೋಗ್ಯದಿಂದ ಬಳಲುತ್ತಾ ಕಾಡಾನೆಯೊಂದು ರೋಧಿಸುತ್ತಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ನಡೆದಿದೆ. ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಕ್ಯಾಪ್ಟನ್ ಕಾಂತಿ ಮಲಗಿದೆ. ಇದು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗಿದೆ ಎಂದು ತಿಳಿದುಬಂದಿದೆ. ಜ್ವರ ಅಥವಾ ಯಾವುದೋ ಅನಾರೋಗ್ಯದಿಂದ ಕ್ಯಾಪ್ಟನ್‌ ಕಾಂತಿ ಬಳಲುತ್ತಿದೆ ಎಂದು ಹೇಳಲಾಗುತ್ತಿದೆ. ಆನೆ ಇರುವ ಸ್ಥಳಕ್ಕೆ ಹೋಗಲು ಹೆದರಿ ಅರಣ್ಯಾಧಿಕಾರಿಗಳು ದೂರದಲ್ಲೇ ನಿಂತಿದ್ದಾರೆ. ವೈದ್ಯರ ತಂಡ ಬಂದ ಬಳಿಕ ಕಾಡಾನೆಗೆ ಚಿಕಿತ್ಸೆ ಕೊಡಿಸಲಾಗುವುದು. ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿಗೆ ಈ ಆನೆ ಕ್ಯಾಪ್ಟನ್‌ ಆಗಿತ್ತು. ಹಾಗಾಗಿ ಕಾಡಾನೆಗಳ ಹಿಂಡಿನ ಚಲನವಲನ ಅರಿಯೋದಕ್ಕೆ ಕಾಂತಿಗೆ ರೆಡಿಯೋ ಕಾಲರ್ ಅಳವಡಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more