ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

Published : Jul 01, 2023, 10:52 AM ISTUpdated : Jul 01, 2023, 10:53 AM IST

ಅನಾರೋಗ್ಯದಿಂದ ಬಳಲುತ್ತಾ ರೋಧಿಸುತ್ತಿರೋ ಕಾಡಾನೆ
ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಮಲಗಿರೋ ಕ್ಯಾಪ್ಟನ್ ಕಾಂತಿ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಘಟನೆ 

ಹಾಸನ: ಅನಾರೋಗ್ಯದಿಂದ ಬಳಲುತ್ತಾ ಕಾಡಾನೆಯೊಂದು ರೋಧಿಸುತ್ತಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ನಡೆದಿದೆ. ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಕ್ಯಾಪ್ಟನ್ ಕಾಂತಿ ಮಲಗಿದೆ. ಇದು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗಿದೆ ಎಂದು ತಿಳಿದುಬಂದಿದೆ. ಜ್ವರ ಅಥವಾ ಯಾವುದೋ ಅನಾರೋಗ್ಯದಿಂದ ಕ್ಯಾಪ್ಟನ್‌ ಕಾಂತಿ ಬಳಲುತ್ತಿದೆ ಎಂದು ಹೇಳಲಾಗುತ್ತಿದೆ. ಆನೆ ಇರುವ ಸ್ಥಳಕ್ಕೆ ಹೋಗಲು ಹೆದರಿ ಅರಣ್ಯಾಧಿಕಾರಿಗಳು ದೂರದಲ್ಲೇ ನಿಂತಿದ್ದಾರೆ. ವೈದ್ಯರ ತಂಡ ಬಂದ ಬಳಿಕ ಕಾಡಾನೆಗೆ ಚಿಕಿತ್ಸೆ ಕೊಡಿಸಲಾಗುವುದು. ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿಗೆ ಈ ಆನೆ ಕ್ಯಾಪ್ಟನ್‌ ಆಗಿತ್ತು. ಹಾಗಾಗಿ ಕಾಡಾನೆಗಳ ಹಿಂಡಿನ ಚಲನವಲನ ಅರಿಯೋದಕ್ಕೆ ಕಾಂತಿಗೆ ರೆಡಿಯೋ ಕಾಲರ್ ಅಳವಡಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more