ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

Published : Jul 01, 2023, 10:52 AM ISTUpdated : Jul 01, 2023, 10:53 AM IST

ಅನಾರೋಗ್ಯದಿಂದ ಬಳಲುತ್ತಾ ರೋಧಿಸುತ್ತಿರೋ ಕಾಡಾನೆ
ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಮಲಗಿರೋ ಕ್ಯಾಪ್ಟನ್ ಕಾಂತಿ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಘಟನೆ 

ಹಾಸನ: ಅನಾರೋಗ್ಯದಿಂದ ಬಳಲುತ್ತಾ ಕಾಡಾನೆಯೊಂದು ರೋಧಿಸುತ್ತಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ನಡೆದಿದೆ. ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಕ್ಯಾಪ್ಟನ್ ಕಾಂತಿ ಮಲಗಿದೆ. ಇದು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗಿದೆ ಎಂದು ತಿಳಿದುಬಂದಿದೆ. ಜ್ವರ ಅಥವಾ ಯಾವುದೋ ಅನಾರೋಗ್ಯದಿಂದ ಕ್ಯಾಪ್ಟನ್‌ ಕಾಂತಿ ಬಳಲುತ್ತಿದೆ ಎಂದು ಹೇಳಲಾಗುತ್ತಿದೆ. ಆನೆ ಇರುವ ಸ್ಥಳಕ್ಕೆ ಹೋಗಲು ಹೆದರಿ ಅರಣ್ಯಾಧಿಕಾರಿಗಳು ದೂರದಲ್ಲೇ ನಿಂತಿದ್ದಾರೆ. ವೈದ್ಯರ ತಂಡ ಬಂದ ಬಳಿಕ ಕಾಡಾನೆಗೆ ಚಿಕಿತ್ಸೆ ಕೊಡಿಸಲಾಗುವುದು. ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿಗೆ ಈ ಆನೆ ಕ್ಯಾಪ್ಟನ್‌ ಆಗಿತ್ತು. ಹಾಗಾಗಿ ಕಾಡಾನೆಗಳ ಹಿಂಡಿನ ಚಲನವಲನ ಅರಿಯೋದಕ್ಕೆ ಕಾಂತಿಗೆ ರೆಡಿಯೋ ಕಾಲರ್ ಅಳವಡಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more