ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

Published : Jul 01, 2023, 10:52 AM ISTUpdated : Jul 01, 2023, 10:53 AM IST

ಅನಾರೋಗ್ಯದಿಂದ ಬಳಲುತ್ತಾ ರೋಧಿಸುತ್ತಿರೋ ಕಾಡಾನೆ
ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಮಲಗಿರೋ ಕ್ಯಾಪ್ಟನ್ ಕಾಂತಿ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಘಟನೆ 

ಹಾಸನ: ಅನಾರೋಗ್ಯದಿಂದ ಬಳಲುತ್ತಾ ಕಾಡಾನೆಯೊಂದು ರೋಧಿಸುತ್ತಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ನಡೆದಿದೆ. ಬೆಳಗ್ಗೆಯಿಂದ ಒಂದೇ ಜಾಗದಲ್ಲಿ ಕ್ಯಾಪ್ಟನ್ ಕಾಂತಿ ಮಲಗಿದೆ. ಇದು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗಿದೆ ಎಂದು ತಿಳಿದುಬಂದಿದೆ. ಜ್ವರ ಅಥವಾ ಯಾವುದೋ ಅನಾರೋಗ್ಯದಿಂದ ಕ್ಯಾಪ್ಟನ್‌ ಕಾಂತಿ ಬಳಲುತ್ತಿದೆ ಎಂದು ಹೇಳಲಾಗುತ್ತಿದೆ. ಆನೆ ಇರುವ ಸ್ಥಳಕ್ಕೆ ಹೋಗಲು ಹೆದರಿ ಅರಣ್ಯಾಧಿಕಾರಿಗಳು ದೂರದಲ್ಲೇ ನಿಂತಿದ್ದಾರೆ. ವೈದ್ಯರ ತಂಡ ಬಂದ ಬಳಿಕ ಕಾಡಾನೆಗೆ ಚಿಕಿತ್ಸೆ ಕೊಡಿಸಲಾಗುವುದು. ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿಗೆ ಈ ಆನೆ ಕ್ಯಾಪ್ಟನ್‌ ಆಗಿತ್ತು. ಹಾಗಾಗಿ ಕಾಡಾನೆಗಳ ಹಿಂಡಿನ ಚಲನವಲನ ಅರಿಯೋದಕ್ಕೆ ಕಾಂತಿಗೆ ರೆಡಿಯೋ ಕಾಲರ್ ಅಳವಡಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  ಕೈಕೊಟ್ಟ ಮುಂಗಾರು, ಬರಿದಾದ ಕಬಿನಿ ಜಲಾಶಯ: ಮುಳುಗಡೆಯಾದ ದೇವಸ್ಥಾನದ ಕುರುಹು ಪತ್ತೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more