ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

Published : Sep 19, 2021, 11:46 PM ISTUpdated : Sep 19, 2021, 11:56 PM IST

* ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ

* ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ

* ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆಯಿಂದ ದಾಂಧಲೆ

* ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶ

ಹಾಸನ(ಸೆ. 19) ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ  ಕಾಡಾನೆಗಳ ಹಾವಳಿ ಮುಂದುವರಿದಿದೆ. ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆ ದಾಂಧಲೆ ನಡೆಸಿದೆ.  ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶವಾಗಿದೆ.

ರಸ್ತೆ ದಾಟಿ ಬಂದ 40 ಕ್ಕೂ ಹೆಚ್ಚು ಕಾಡಾನೆಗಳಿರುವ ದೊಡ್ಡ ಗಜಪಡೆ ಲೂಟಿ ಹೊಡೆದಿವೆ. ಹಿಂಡು ಹಿಂಡಾಗಿ ಕಾಫಿತೋಟ ಅಲೆಯುತ್ತಿರೋ  ಹಿಂಡು , ಓಡಾಟ ಮೊಬೈಲ್‌ನಲ್ಲಿ ಸೆರೆಯಾಗಿದೆ

ಮಾವುತನಿಗೆ ಕಣ್ಣೀರ ವಿದಾಯ ಹೇಳಿದ ಆನೆ

ತೋಟಗಳಲ್ಲಿ ಕೆಲಸ ಮಾಡಲಾಗದೆ ಬೆಳೆಗಾರರ ಸಂಕಷ್ಟ ಅನುಭವಿಸಬೇಕಾಗಿದೆ. ಕಾಡಾನೆ ಹಾವಳಿಯಿಂದ ಕಂಗಾಲಾದ ರೈತರು ಹಾಗೂ ಕಾಫಿ ತೋಟದ ಮಾಲೀಕರು. ಪ್ರತಿನಿತ್ಯ ಗ್ರಾಮಗಳ ಸಮೀಪವೇ ಓಡಾಡುತ್ತಿರುವ ಕಾಡಾನೆಗಳು; ಗ್ರಾಮದೊಳಗೆ ಎಂಟ್ರಿ ಕಾಡಾನೆಗಳ ಓಡಾಟದಿಂದ ಭಯಭೀತರಾಗಿರುವ ಗ್ರಾಮಸ್ಥರ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!