ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

Published : Sep 19, 2021, 11:46 PM ISTUpdated : Sep 19, 2021, 11:56 PM IST

* ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ

* ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ

* ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆಯಿಂದ ದಾಂಧಲೆ

* ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶ

ಹಾಸನ(ಸೆ. 19) ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ  ಕಾಡಾನೆಗಳ ಹಾವಳಿ ಮುಂದುವರಿದಿದೆ. ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆ ದಾಂಧಲೆ ನಡೆಸಿದೆ.  ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶವಾಗಿದೆ.

ರಸ್ತೆ ದಾಟಿ ಬಂದ 40 ಕ್ಕೂ ಹೆಚ್ಚು ಕಾಡಾನೆಗಳಿರುವ ದೊಡ್ಡ ಗಜಪಡೆ ಲೂಟಿ ಹೊಡೆದಿವೆ. ಹಿಂಡು ಹಿಂಡಾಗಿ ಕಾಫಿತೋಟ ಅಲೆಯುತ್ತಿರೋ  ಹಿಂಡು , ಓಡಾಟ ಮೊಬೈಲ್‌ನಲ್ಲಿ ಸೆರೆಯಾಗಿದೆ

ಮಾವುತನಿಗೆ ಕಣ್ಣೀರ ವಿದಾಯ ಹೇಳಿದ ಆನೆ

ತೋಟಗಳಲ್ಲಿ ಕೆಲಸ ಮಾಡಲಾಗದೆ ಬೆಳೆಗಾರರ ಸಂಕಷ್ಟ ಅನುಭವಿಸಬೇಕಾಗಿದೆ. ಕಾಡಾನೆ ಹಾವಳಿಯಿಂದ ಕಂಗಾಲಾದ ರೈತರು ಹಾಗೂ ಕಾಫಿ ತೋಟದ ಮಾಲೀಕರು. ಪ್ರತಿನಿತ್ಯ ಗ್ರಾಮಗಳ ಸಮೀಪವೇ ಓಡಾಡುತ್ತಿರುವ ಕಾಡಾನೆಗಳು; ಗ್ರಾಮದೊಳಗೆ ಎಂಟ್ರಿ ಕಾಡಾನೆಗಳ ಓಡಾಟದಿಂದ ಭಯಭೀತರಾಗಿರುವ ಗ್ರಾಮಸ್ಥರ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ