ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

Published : Sep 19, 2021, 11:46 PM ISTUpdated : Sep 19, 2021, 11:56 PM IST

* ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ

* ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ

* ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆಯಿಂದ ದಾಂಧಲೆ

* ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶ

ಹಾಸನ(ಸೆ. 19) ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ  ಕಾಡಾನೆಗಳ ಹಾವಳಿ ಮುಂದುವರಿದಿದೆ. ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆ ದಾಂಧಲೆ ನಡೆಸಿದೆ.  ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶವಾಗಿದೆ.

ರಸ್ತೆ ದಾಟಿ ಬಂದ 40 ಕ್ಕೂ ಹೆಚ್ಚು ಕಾಡಾನೆಗಳಿರುವ ದೊಡ್ಡ ಗಜಪಡೆ ಲೂಟಿ ಹೊಡೆದಿವೆ. ಹಿಂಡು ಹಿಂಡಾಗಿ ಕಾಫಿತೋಟ ಅಲೆಯುತ್ತಿರೋ  ಹಿಂಡು , ಓಡಾಟ ಮೊಬೈಲ್‌ನಲ್ಲಿ ಸೆರೆಯಾಗಿದೆ

ಮಾವುತನಿಗೆ ಕಣ್ಣೀರ ವಿದಾಯ ಹೇಳಿದ ಆನೆ

ತೋಟಗಳಲ್ಲಿ ಕೆಲಸ ಮಾಡಲಾಗದೆ ಬೆಳೆಗಾರರ ಸಂಕಷ್ಟ ಅನುಭವಿಸಬೇಕಾಗಿದೆ. ಕಾಡಾನೆ ಹಾವಳಿಯಿಂದ ಕಂಗಾಲಾದ ರೈತರು ಹಾಗೂ ಕಾಫಿ ತೋಟದ ಮಾಲೀಕರು. ಪ್ರತಿನಿತ್ಯ ಗ್ರಾಮಗಳ ಸಮೀಪವೇ ಓಡಾಡುತ್ತಿರುವ ಕಾಡಾನೆಗಳು; ಗ್ರಾಮದೊಳಗೆ ಎಂಟ್ರಿ ಕಾಡಾನೆಗಳ ಓಡಾಟದಿಂದ ಭಯಭೀತರಾಗಿರುವ ಗ್ರಾಮಸ್ಥರ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!