ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

Published : Sep 19, 2021, 11:46 PM ISTUpdated : Sep 19, 2021, 11:56 PM IST

* ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ

* ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ

* ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆಯಿಂದ ದಾಂಧಲೆ

* ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶ

ಹಾಸನ(ಸೆ. 19) ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ  ಕಾಡಾನೆಗಳ ಹಾವಳಿ ಮುಂದುವರಿದಿದೆ. ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆ ದಾಂಧಲೆ ನಡೆಸಿದೆ.  ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶವಾಗಿದೆ.

ರಸ್ತೆ ದಾಟಿ ಬಂದ 40 ಕ್ಕೂ ಹೆಚ್ಚು ಕಾಡಾನೆಗಳಿರುವ ದೊಡ್ಡ ಗಜಪಡೆ ಲೂಟಿ ಹೊಡೆದಿವೆ. ಹಿಂಡು ಹಿಂಡಾಗಿ ಕಾಫಿತೋಟ ಅಲೆಯುತ್ತಿರೋ  ಹಿಂಡು , ಓಡಾಟ ಮೊಬೈಲ್‌ನಲ್ಲಿ ಸೆರೆಯಾಗಿದೆ

ಮಾವುತನಿಗೆ ಕಣ್ಣೀರ ವಿದಾಯ ಹೇಳಿದ ಆನೆ

ತೋಟಗಳಲ್ಲಿ ಕೆಲಸ ಮಾಡಲಾಗದೆ ಬೆಳೆಗಾರರ ಸಂಕಷ್ಟ ಅನುಭವಿಸಬೇಕಾಗಿದೆ. ಕಾಡಾನೆ ಹಾವಳಿಯಿಂದ ಕಂಗಾಲಾದ ರೈತರು ಹಾಗೂ ಕಾಫಿ ತೋಟದ ಮಾಲೀಕರು. ಪ್ರತಿನಿತ್ಯ ಗ್ರಾಮಗಳ ಸಮೀಪವೇ ಓಡಾಡುತ್ತಿರುವ ಕಾಡಾನೆಗಳು; ಗ್ರಾಮದೊಳಗೆ ಎಂಟ್ರಿ ಕಾಡಾನೆಗಳ ಓಡಾಟದಿಂದ ಭಯಭೀತರಾಗಿರುವ ಗ್ರಾಮಸ್ಥರ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!