ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

Published : Sep 19, 2021, 11:46 PM ISTUpdated : Sep 19, 2021, 11:56 PM IST

* ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ

* ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ

* ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆಯಿಂದ ದಾಂಧಲೆ

* ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶ

ಹಾಸನ(ಸೆ. 19) ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ  ಕಾಡಾನೆಗಳ ಹಾವಳಿ ಮುಂದುವರಿದಿದೆ. ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆ ದಾಂಧಲೆ ನಡೆಸಿದೆ.  ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶವಾಗಿದೆ.

ರಸ್ತೆ ದಾಟಿ ಬಂದ 40 ಕ್ಕೂ ಹೆಚ್ಚು ಕಾಡಾನೆಗಳಿರುವ ದೊಡ್ಡ ಗಜಪಡೆ ಲೂಟಿ ಹೊಡೆದಿವೆ. ಹಿಂಡು ಹಿಂಡಾಗಿ ಕಾಫಿತೋಟ ಅಲೆಯುತ್ತಿರೋ  ಹಿಂಡು , ಓಡಾಟ ಮೊಬೈಲ್‌ನಲ್ಲಿ ಸೆರೆಯಾಗಿದೆ

ಮಾವುತನಿಗೆ ಕಣ್ಣೀರ ವಿದಾಯ ಹೇಳಿದ ಆನೆ

ತೋಟಗಳಲ್ಲಿ ಕೆಲಸ ಮಾಡಲಾಗದೆ ಬೆಳೆಗಾರರ ಸಂಕಷ್ಟ ಅನುಭವಿಸಬೇಕಾಗಿದೆ. ಕಾಡಾನೆ ಹಾವಳಿಯಿಂದ ಕಂಗಾಲಾದ ರೈತರು ಹಾಗೂ ಕಾಫಿ ತೋಟದ ಮಾಲೀಕರು. ಪ್ರತಿನಿತ್ಯ ಗ್ರಾಮಗಳ ಸಮೀಪವೇ ಓಡಾಡುತ್ತಿರುವ ಕಾಡಾನೆಗಳು; ಗ್ರಾಮದೊಳಗೆ ಎಂಟ್ರಿ ಕಾಡಾನೆಗಳ ಓಡಾಟದಿಂದ ಭಯಭೀತರಾಗಿರುವ ಗ್ರಾಮಸ್ಥರ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?