ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

ಹಾಸನ; ನಿಲ್ಲದ ಕಾಡಾನೆ ಹಾವಳಿ, ತಲೆ ಮೇಲೆ ಕೈಹೊತ್ತು ಕುಳಿತ ರೈತ

Published : Sep 19, 2021, 11:46 PM ISTUpdated : Sep 19, 2021, 11:56 PM IST

* ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ

* ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ

* ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆಯಿಂದ ದಾಂಧಲೆ

* ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶ

ಹಾಸನ(ಸೆ. 19) ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ  ಕಾಡಾನೆಗಳ ಹಾವಳಿ ಮುಂದುವರಿದಿದೆ. ಸಕಲೇಶಪುರ ತಾಲ್ಲೂಕಿನ ಉದೇವಾರದಲ್ಲಿ ಗಜಪಡೆ ದಾಂಧಲೆ ನಡೆಸಿದೆ.  ಕೃಷಿಕರು ಬೆಳೆದ ಅಪಾರ ಪ್ರಮಾಣದ ಕಾಫಿ, ಮೆಣಸು, ಭತ್ತ ಬೆಳೆ ನಾಶವಾಗಿದೆ.

ರಸ್ತೆ ದಾಟಿ ಬಂದ 40 ಕ್ಕೂ ಹೆಚ್ಚು ಕಾಡಾನೆಗಳಿರುವ ದೊಡ್ಡ ಗಜಪಡೆ ಲೂಟಿ ಹೊಡೆದಿವೆ. ಹಿಂಡು ಹಿಂಡಾಗಿ ಕಾಫಿತೋಟ ಅಲೆಯುತ್ತಿರೋ  ಹಿಂಡು , ಓಡಾಟ ಮೊಬೈಲ್‌ನಲ್ಲಿ ಸೆರೆಯಾಗಿದೆ

ಮಾವುತನಿಗೆ ಕಣ್ಣೀರ ವಿದಾಯ ಹೇಳಿದ ಆನೆ

ತೋಟಗಳಲ್ಲಿ ಕೆಲಸ ಮಾಡಲಾಗದೆ ಬೆಳೆಗಾರರ ಸಂಕಷ್ಟ ಅನುಭವಿಸಬೇಕಾಗಿದೆ. ಕಾಡಾನೆ ಹಾವಳಿಯಿಂದ ಕಂಗಾಲಾದ ರೈತರು ಹಾಗೂ ಕಾಫಿ ತೋಟದ ಮಾಲೀಕರು. ಪ್ರತಿನಿತ್ಯ ಗ್ರಾಮಗಳ ಸಮೀಪವೇ ಓಡಾಡುತ್ತಿರುವ ಕಾಡಾನೆಗಳು; ಗ್ರಾಮದೊಳಗೆ ಎಂಟ್ರಿ ಕಾಡಾನೆಗಳ ಓಡಾಟದಿಂದ ಭಯಭೀತರಾಗಿರುವ ಗ್ರಾಮಸ್ಥರ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!