ಕೃಷಿಹೊಂಡಕ್ಕೆ ಬಿದ್ದ ಆನೆಯನ್ನು ರಕ್ಷಣೆ ಮಾಡುವ ವಿಡಿಯೋ ವೈರಲ್

ಕೃಷಿಹೊಂಡಕ್ಕೆ ಬಿದ್ದ ಆನೆಯನ್ನು ರಕ್ಷಣೆ ಮಾಡುವ ವಿಡಿಯೋ ವೈರಲ್

Suvarna News   | Asianet News
Published : Apr 25, 2020, 10:32 AM IST

ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದ ಹೂಗ್ಯಂ ಎಂಬಲ್ಲಿ ಕೃಷಿ ಹೊಂಡಕ್ಕೆ ಬಿದ್ದ ಅನೆಯನ್ನು ರಕ್ಷಣೆ ಮಾಡುವ ವಿಡಿಯೋ ವೈರಲ್ ಆಗಿದೆ. 

ಕೃಷಿಹೊಂಡದಲ್ಲಿ ಬಿದ್ದ ಗಂಡಾನೆಯನ್ನು ಮೇಲೆತ್ತಲು ಗ್ರಾಮಸ್ಥರು, ಅಧಿಕಾರಿಗಗಳು ಹರಸಾಹಸಪಟ್ಟರು. ಎಕ್ಸ್‌ಕ್ಯಾವೇಟರ್ ಬಳಸಿ ಮಣ್ಣು ತೆಗೆದು ದಾರಿ ನಿರ್ಮಿಸಲಾಯಿತು. ಐಪಿಎಸ್ ಅಧಿಕಾರಿ ಯೆದುಕೊಂಡಲು ಟ್ವಿಟರ್‌ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದರು. 
 

ಚಾಮರಾಜನಗರ (ಏ. 25):  ಮಲೆಮಹದೇಶ್ವರ ಅರಣ್ಯ ಪ್ರದೇಶದ ಹೂಗ್ಯಂ ಎಂಬಲ್ಲಿ ಕೃಷಿ ಹೊಂಡಕ್ಕೆ ಬಿದ್ದ ಅನೆಯನ್ನು ರಕ್ಷಣೆ ಮಾಡುವ ವಿಡಿಯೋ ವೈರಲ್ ಆಗಿದೆ. 

ಕೃಷಿಹೊಂಡದಲ್ಲಿ ಬಿದ್ದ ಗಂಡಾನೆಯನ್ನು ಮೇಲೆತ್ತಲು ಗ್ರಾಮಸ್ಥರು, ಅಧಿಕಾರಿಗಗಳು ಹರಸಾಹಸಪಟ್ಟರು. ಎಕ್ಸ್‌ಕ್ಯಾವೇಟರ್ ಬಳಸಿ ಮಣ್ಣು ತೆಗೆದು ದಾರಿ ನಿರ್ಮಿಸಲಾಯಿತು. ಐಪಿಎಸ್ ಅಧಿಕಾರಿ ಯೆದುಕೊಂಡಲು ಟ್ವಿಟರ್‌ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದರು. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!