ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

Published : Jun 19, 2023, 12:43 PM IST

ಸಿಲಿಕಾನ್‌ ಸಿಟಿ ಜನರ ರಕ್ಷಣೆಗೆ ಎಮರ್ಜೆನಿ ಸೇವೆ ಬಂದಿದೆ. ಒಂದು ಬಟನ್‌ ಒತ್ತುವ ಮೂಲಕ ಜನತೆ ಪೊಲೀಸರಿಗೆ ತಮ್ಮ ತೊಂದೆಯನ್ನು ಹೇಳಬಹುದಾಗಿದೆ.  

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆ ಆಗುತ್ತಿದೆ. ಜನರ ರಕ್ಷಣೆಗೆಂದು ಎಮರ್ಜೆನ್ಸಿ ಸೇವೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೂಲಕ ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ಹೊಸ ಪ್ಲ್ಯಾನ್‌ ಮಾಡಿದ್ದಾರೆ. ಇದರಿಂದ ಜನ ತಮ್ಮ ಬೆರಳ ತುದಿಯಲ್ಲೇ ರಕ್ಷಣೆಯನ್ನು ಮಾಡಿಕೊಳ್ಳಬಹುದಾಗಿದೆ. ಈ ಒಂದು ಸೇವೆಯ ಮೂಲಕ ನಿಂತ ಸ್ಥಳದಲ್ಲೇ ಮಾಹಿತಿ ನೀಡಬಹುದಾಗಿದೆ. ಅಲ್ಲಿ ಇರುವ ಒಂದು ಬಟನ್‌ ಪ್ರೆಸ್‌ ಮಾಡಿದ್ರೆ, ನಿಮ್ಮ ಸುತ್ತಮುತ್ತ ವಿಡಿಯೋ ಸಮೇತ ರೆಕಾರ್ಡ್‌ ಆಗಲಿದೆ. ಕರೆ ಮಾಡಿದಾಗ ನೇರವಾಗಿ ಕಮಾಂಡ್‌ ಸೆಂಟರ್‌ಗೆ ಕರೆ ಹೋಗಲಿದೆ.ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ  ನೀಡಿ, 7 ನಿಮಿಷಕ್ಕೆ ನಿಮ್ಮ ಮುಂದೆ ಹೋಯ್ಸಳ ಪೊಲೀಸರು ಬರಲಿದ್ದಾರೆ. ಮೊಬೈಲ್ ಬಳಕೆ ಇಲ್ಲದವರಿಗೆ ಇದು ಉಪಯೋಗವಾಗಲಿದೆ.

ಇದನ್ನೂ ವೀಕ್ಷಿಸಿ: ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more