ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

Published : Jun 19, 2023, 12:43 PM IST

ಸಿಲಿಕಾನ್‌ ಸಿಟಿ ಜನರ ರಕ್ಷಣೆಗೆ ಎಮರ್ಜೆನಿ ಸೇವೆ ಬಂದಿದೆ. ಒಂದು ಬಟನ್‌ ಒತ್ತುವ ಮೂಲಕ ಜನತೆ ಪೊಲೀಸರಿಗೆ ತಮ್ಮ ತೊಂದೆಯನ್ನು ಹೇಳಬಹುದಾಗಿದೆ.  

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆ ಆಗುತ್ತಿದೆ. ಜನರ ರಕ್ಷಣೆಗೆಂದು ಎಮರ್ಜೆನ್ಸಿ ಸೇವೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೂಲಕ ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ಹೊಸ ಪ್ಲ್ಯಾನ್‌ ಮಾಡಿದ್ದಾರೆ. ಇದರಿಂದ ಜನ ತಮ್ಮ ಬೆರಳ ತುದಿಯಲ್ಲೇ ರಕ್ಷಣೆಯನ್ನು ಮಾಡಿಕೊಳ್ಳಬಹುದಾಗಿದೆ. ಈ ಒಂದು ಸೇವೆಯ ಮೂಲಕ ನಿಂತ ಸ್ಥಳದಲ್ಲೇ ಮಾಹಿತಿ ನೀಡಬಹುದಾಗಿದೆ. ಅಲ್ಲಿ ಇರುವ ಒಂದು ಬಟನ್‌ ಪ್ರೆಸ್‌ ಮಾಡಿದ್ರೆ, ನಿಮ್ಮ ಸುತ್ತಮುತ್ತ ವಿಡಿಯೋ ಸಮೇತ ರೆಕಾರ್ಡ್‌ ಆಗಲಿದೆ. ಕರೆ ಮಾಡಿದಾಗ ನೇರವಾಗಿ ಕಮಾಂಡ್‌ ಸೆಂಟರ್‌ಗೆ ಕರೆ ಹೋಗಲಿದೆ.ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ  ನೀಡಿ, 7 ನಿಮಿಷಕ್ಕೆ ನಿಮ್ಮ ಮುಂದೆ ಹೋಯ್ಸಳ ಪೊಲೀಸರು ಬರಲಿದ್ದಾರೆ. ಮೊಬೈಲ್ ಬಳಕೆ ಇಲ್ಲದವರಿಗೆ ಇದು ಉಪಯೋಗವಾಗಲಿದೆ.

ಇದನ್ನೂ ವೀಕ್ಷಿಸಿ: ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more