ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

Published : Jun 19, 2023, 12:43 PM IST

ಸಿಲಿಕಾನ್‌ ಸಿಟಿ ಜನರ ರಕ್ಷಣೆಗೆ ಎಮರ್ಜೆನಿ ಸೇವೆ ಬಂದಿದೆ. ಒಂದು ಬಟನ್‌ ಒತ್ತುವ ಮೂಲಕ ಜನತೆ ಪೊಲೀಸರಿಗೆ ತಮ್ಮ ತೊಂದೆಯನ್ನು ಹೇಳಬಹುದಾಗಿದೆ.  

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆ ಆಗುತ್ತಿದೆ. ಜನರ ರಕ್ಷಣೆಗೆಂದು ಎಮರ್ಜೆನ್ಸಿ ಸೇವೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೂಲಕ ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ಹೊಸ ಪ್ಲ್ಯಾನ್‌ ಮಾಡಿದ್ದಾರೆ. ಇದರಿಂದ ಜನ ತಮ್ಮ ಬೆರಳ ತುದಿಯಲ್ಲೇ ರಕ್ಷಣೆಯನ್ನು ಮಾಡಿಕೊಳ್ಳಬಹುದಾಗಿದೆ. ಈ ಒಂದು ಸೇವೆಯ ಮೂಲಕ ನಿಂತ ಸ್ಥಳದಲ್ಲೇ ಮಾಹಿತಿ ನೀಡಬಹುದಾಗಿದೆ. ಅಲ್ಲಿ ಇರುವ ಒಂದು ಬಟನ್‌ ಪ್ರೆಸ್‌ ಮಾಡಿದ್ರೆ, ನಿಮ್ಮ ಸುತ್ತಮುತ್ತ ವಿಡಿಯೋ ಸಮೇತ ರೆಕಾರ್ಡ್‌ ಆಗಲಿದೆ. ಕರೆ ಮಾಡಿದಾಗ ನೇರವಾಗಿ ಕಮಾಂಡ್‌ ಸೆಂಟರ್‌ಗೆ ಕರೆ ಹೋಗಲಿದೆ.ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ  ನೀಡಿ, 7 ನಿಮಿಷಕ್ಕೆ ನಿಮ್ಮ ಮುಂದೆ ಹೋಯ್ಸಳ ಪೊಲೀಸರು ಬರಲಿದ್ದಾರೆ. ಮೊಬೈಲ್ ಬಳಕೆ ಇಲ್ಲದವರಿಗೆ ಇದು ಉಪಯೋಗವಾಗಲಿದೆ.

ಇದನ್ನೂ ವೀಕ್ಷಿಸಿ: ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more