ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

Published : Jun 19, 2023, 12:43 PM IST

ಸಿಲಿಕಾನ್‌ ಸಿಟಿ ಜನರ ರಕ್ಷಣೆಗೆ ಎಮರ್ಜೆನಿ ಸೇವೆ ಬಂದಿದೆ. ಒಂದು ಬಟನ್‌ ಒತ್ತುವ ಮೂಲಕ ಜನತೆ ಪೊಲೀಸರಿಗೆ ತಮ್ಮ ತೊಂದೆಯನ್ನು ಹೇಳಬಹುದಾಗಿದೆ.  

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆ ಆಗುತ್ತಿದೆ. ಜನರ ರಕ್ಷಣೆಗೆಂದು ಎಮರ್ಜೆನ್ಸಿ ಸೇವೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೂಲಕ ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ಹೊಸ ಪ್ಲ್ಯಾನ್‌ ಮಾಡಿದ್ದಾರೆ. ಇದರಿಂದ ಜನ ತಮ್ಮ ಬೆರಳ ತುದಿಯಲ್ಲೇ ರಕ್ಷಣೆಯನ್ನು ಮಾಡಿಕೊಳ್ಳಬಹುದಾಗಿದೆ. ಈ ಒಂದು ಸೇವೆಯ ಮೂಲಕ ನಿಂತ ಸ್ಥಳದಲ್ಲೇ ಮಾಹಿತಿ ನೀಡಬಹುದಾಗಿದೆ. ಅಲ್ಲಿ ಇರುವ ಒಂದು ಬಟನ್‌ ಪ್ರೆಸ್‌ ಮಾಡಿದ್ರೆ, ನಿಮ್ಮ ಸುತ್ತಮುತ್ತ ವಿಡಿಯೋ ಸಮೇತ ರೆಕಾರ್ಡ್‌ ಆಗಲಿದೆ. ಕರೆ ಮಾಡಿದಾಗ ನೇರವಾಗಿ ಕಮಾಂಡ್‌ ಸೆಂಟರ್‌ಗೆ ಕರೆ ಹೋಗಲಿದೆ.ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ  ನೀಡಿ, 7 ನಿಮಿಷಕ್ಕೆ ನಿಮ್ಮ ಮುಂದೆ ಹೋಯ್ಸಳ ಪೊಲೀಸರು ಬರಲಿದ್ದಾರೆ. ಮೊಬೈಲ್ ಬಳಕೆ ಇಲ್ಲದವರಿಗೆ ಇದು ಉಪಯೋಗವಾಗಲಿದೆ.

ಇದನ್ನೂ ವೀಕ್ಷಿಸಿ: ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more