ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

ಸಿಲಿಕಾನ್‌ ಸಿಟಿ ಈಗ ಸೇಫ್‌ ಸಿಟಿ: ಜನರ ರಕ್ಷಣೆಗೆ ಬಂತು ಎಮರ್ಜೆನ್ಸಿ ಸೇವೆ, ಹೇಗೆ ಕಾರ್ಯನಿರ್ವಹಿಸುತ್ತೆ ?

Published : Jun 19, 2023, 12:43 PM IST

ಸಿಲಿಕಾನ್‌ ಸಿಟಿ ಜನರ ರಕ್ಷಣೆಗೆ ಎಮರ್ಜೆನಿ ಸೇವೆ ಬಂದಿದೆ. ಒಂದು ಬಟನ್‌ ಒತ್ತುವ ಮೂಲಕ ಜನತೆ ಪೊಲೀಸರಿಗೆ ತಮ್ಮ ತೊಂದೆಯನ್ನು ಹೇಳಬಹುದಾಗಿದೆ.  

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆ ಆಗುತ್ತಿದೆ. ಜನರ ರಕ್ಷಣೆಗೆಂದು ಎಮರ್ಜೆನ್ಸಿ ಸೇವೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೂಲಕ ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ಹೊಸ ಪ್ಲ್ಯಾನ್‌ ಮಾಡಿದ್ದಾರೆ. ಇದರಿಂದ ಜನ ತಮ್ಮ ಬೆರಳ ತುದಿಯಲ್ಲೇ ರಕ್ಷಣೆಯನ್ನು ಮಾಡಿಕೊಳ್ಳಬಹುದಾಗಿದೆ. ಈ ಒಂದು ಸೇವೆಯ ಮೂಲಕ ನಿಂತ ಸ್ಥಳದಲ್ಲೇ ಮಾಹಿತಿ ನೀಡಬಹುದಾಗಿದೆ. ಅಲ್ಲಿ ಇರುವ ಒಂದು ಬಟನ್‌ ಪ್ರೆಸ್‌ ಮಾಡಿದ್ರೆ, ನಿಮ್ಮ ಸುತ್ತಮುತ್ತ ವಿಡಿಯೋ ಸಮೇತ ರೆಕಾರ್ಡ್‌ ಆಗಲಿದೆ. ಕರೆ ಮಾಡಿದಾಗ ನೇರವಾಗಿ ಕಮಾಂಡ್‌ ಸೆಂಟರ್‌ಗೆ ಕರೆ ಹೋಗಲಿದೆ.ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ  ನೀಡಿ, 7 ನಿಮಿಷಕ್ಕೆ ನಿಮ್ಮ ಮುಂದೆ ಹೋಯ್ಸಳ ಪೊಲೀಸರು ಬರಲಿದ್ದಾರೆ. ಮೊಬೈಲ್ ಬಳಕೆ ಇಲ್ಲದವರಿಗೆ ಇದು ಉಪಯೋಗವಾಗಲಿದೆ.

ಇದನ್ನೂ ವೀಕ್ಷಿಸಿ: ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more