Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Suvarna News   | Asianet News
Published : Nov 12, 2021, 11:01 AM ISTUpdated : Nov 12, 2021, 11:02 AM IST

*  ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು
*  ನಮ್ಮ ಟ್ರಸ್ಟ್‌ನಿಂದ ಅನ್ನದಾನ, ಜ್ಞಾನದಾನ, ಔಷಧ ದಾನ 
*  ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ 
 

ಬೀದರ್‌(ನ.12): ನಗರದ ಬೂಮರೆಡ್ಡಿ ಕಾಲೇಜಿನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಟ್ರಸ್ಟ್‌ನಿಂದ ಡಾ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ ನಡೆಯಿತು. ಸ್ವಸಹಾಯ ಸಂಘದ ಮೂಲಕ ಸಾಧನೆ ಮಾಡಿದ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. 

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

ಈ ವೇಳೆ ಮಾತನಡಿದ ಡಾ. ವೀರೇಂದ್ರ ಹೆಗ್ಗಡೆ ಅವರು, ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು. ನಮ್ಮ ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನೇಕ ಜನಪರ ಕಾರ್ಯಗಳನ್ನ ಮಾಡಿದ್ದೇವೆ. ಪ್ರಮುಖವಾಗಿ ಅನ್ನದಾನ, ಜ್ಞಾನದಾನ, ಔಷಧ ದಾನ ಮಾಡುವಂತ ಕೆಲಸಗಳನ್ನ ಮಾಡಲಾಗಿದೆ. ಪ್ರಮುಖವಾಗಿ ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿಯಾಗಿದೆ ಎಂದು ಹೇಳಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more