Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Published : Nov 12, 2021, 11:01 AM ISTUpdated : Nov 12, 2021, 11:02 AM IST

*  ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು
*  ನಮ್ಮ ಟ್ರಸ್ಟ್‌ನಿಂದ ಅನ್ನದಾನ, ಜ್ಞಾನದಾನ, ಔಷಧ ದಾನ 
*  ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ 
 

ಬೀದರ್‌(ನ.12): ನಗರದ ಬೂಮರೆಡ್ಡಿ ಕಾಲೇಜಿನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಟ್ರಸ್ಟ್‌ನಿಂದ ಡಾ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ ನಡೆಯಿತು. ಸ್ವಸಹಾಯ ಸಂಘದ ಮೂಲಕ ಸಾಧನೆ ಮಾಡಿದ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. 

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

ಈ ವೇಳೆ ಮಾತನಡಿದ ಡಾ. ವೀರೇಂದ್ರ ಹೆಗ್ಗಡೆ ಅವರು, ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು. ನಮ್ಮ ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನೇಕ ಜನಪರ ಕಾರ್ಯಗಳನ್ನ ಮಾಡಿದ್ದೇವೆ. ಪ್ರಮುಖವಾಗಿ ಅನ್ನದಾನ, ಜ್ಞಾನದಾನ, ಔಷಧ ದಾನ ಮಾಡುವಂತ ಕೆಲಸಗಳನ್ನ ಮಾಡಲಾಗಿದೆ. ಪ್ರಮುಖವಾಗಿ ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿಯಾಗಿದೆ ಎಂದು ಹೇಳಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more