Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Suvarna News   | Asianet News
Published : Nov 12, 2021, 11:01 AM ISTUpdated : Nov 12, 2021, 11:02 AM IST

*  ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು
*  ನಮ್ಮ ಟ್ರಸ್ಟ್‌ನಿಂದ ಅನ್ನದಾನ, ಜ್ಞಾನದಾನ, ಔಷಧ ದಾನ 
*  ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ 
 

ಬೀದರ್‌(ನ.12): ನಗರದ ಬೂಮರೆಡ್ಡಿ ಕಾಲೇಜಿನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಟ್ರಸ್ಟ್‌ನಿಂದ ಡಾ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ ನಡೆಯಿತು. ಸ್ವಸಹಾಯ ಸಂಘದ ಮೂಲಕ ಸಾಧನೆ ಮಾಡಿದ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. 

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

ಈ ವೇಳೆ ಮಾತನಡಿದ ಡಾ. ವೀರೇಂದ್ರ ಹೆಗ್ಗಡೆ ಅವರು, ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು. ನಮ್ಮ ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನೇಕ ಜನಪರ ಕಾರ್ಯಗಳನ್ನ ಮಾಡಿದ್ದೇವೆ. ಪ್ರಮುಖವಾಗಿ ಅನ್ನದಾನ, ಜ್ಞಾನದಾನ, ಔಷಧ ದಾನ ಮಾಡುವಂತ ಕೆಲಸಗಳನ್ನ ಮಾಡಲಾಗಿದೆ. ಪ್ರಮುಖವಾಗಿ ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿಯಾಗಿದೆ ಎಂದು ಹೇಳಿದ್ದಾರೆ. 
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more