Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Suvarna News   | Asianet News
Published : Nov 12, 2021, 11:01 AM ISTUpdated : Nov 12, 2021, 11:02 AM IST

*  ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು
*  ನಮ್ಮ ಟ್ರಸ್ಟ್‌ನಿಂದ ಅನ್ನದಾನ, ಜ್ಞಾನದಾನ, ಔಷಧ ದಾನ 
*  ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ 
 

ಬೀದರ್‌(ನ.12): ನಗರದ ಬೂಮರೆಡ್ಡಿ ಕಾಲೇಜಿನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಟ್ರಸ್ಟ್‌ನಿಂದ ಡಾ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ ನಡೆಯಿತು. ಸ್ವಸಹಾಯ ಸಂಘದ ಮೂಲಕ ಸಾಧನೆ ಮಾಡಿದ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. 

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

ಈ ವೇಳೆ ಮಾತನಡಿದ ಡಾ. ವೀರೇಂದ್ರ ಹೆಗ್ಗಡೆ ಅವರು, ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು. ನಮ್ಮ ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನೇಕ ಜನಪರ ಕಾರ್ಯಗಳನ್ನ ಮಾಡಿದ್ದೇವೆ. ಪ್ರಮುಖವಾಗಿ ಅನ್ನದಾನ, ಜ್ಞಾನದಾನ, ಔಷಧ ದಾನ ಮಾಡುವಂತ ಕೆಲಸಗಳನ್ನ ಮಾಡಲಾಗಿದೆ. ಪ್ರಮುಖವಾಗಿ ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿಯಾಗಿದೆ ಎಂದು ಹೇಳಿದ್ದಾರೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more