Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Suvarna News   | Asianet News
Published : Nov 12, 2021, 11:01 AM ISTUpdated : Nov 12, 2021, 11:02 AM IST

*  ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು
*  ನಮ್ಮ ಟ್ರಸ್ಟ್‌ನಿಂದ ಅನ್ನದಾನ, ಜ್ಞಾನದಾನ, ಔಷಧ ದಾನ 
*  ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ 
 

ಬೀದರ್‌(ನ.12): ನಗರದ ಬೂಮರೆಡ್ಡಿ ಕಾಲೇಜಿನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಟ್ರಸ್ಟ್‌ನಿಂದ ಡಾ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ ನಡೆಯಿತು. ಸ್ವಸಹಾಯ ಸಂಘದ ಮೂಲಕ ಸಾಧನೆ ಮಾಡಿದ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. 

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

ಈ ವೇಳೆ ಮಾತನಡಿದ ಡಾ. ವೀರೇಂದ್ರ ಹೆಗ್ಗಡೆ ಅವರು, ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು. ನಮ್ಮ ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನೇಕ ಜನಪರ ಕಾರ್ಯಗಳನ್ನ ಮಾಡಿದ್ದೇವೆ. ಪ್ರಮುಖವಾಗಿ ಅನ್ನದಾನ, ಜ್ಞಾನದಾನ, ಔಷಧ ದಾನ ಮಾಡುವಂತ ಕೆಲಸಗಳನ್ನ ಮಾಡಲಾಗಿದೆ. ಪ್ರಮುಖವಾಗಿ ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿಯಾಗಿದೆ ಎಂದು ಹೇಳಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more