Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Bidar| ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿ: ಡಾ.ವೀರೇಂದ್ರ ಹೆಗ್ಗಡೆ

Suvarna News   | Asianet News
Published : Nov 12, 2021, 11:01 AM ISTUpdated : Nov 12, 2021, 11:02 AM IST

*  ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು
*  ನಮ್ಮ ಟ್ರಸ್ಟ್‌ನಿಂದ ಅನ್ನದಾನ, ಜ್ಞಾನದಾನ, ಔಷಧ ದಾನ 
*  ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ 
 

ಬೀದರ್‌(ನ.12): ನಗರದ ಬೂಮರೆಡ್ಡಿ ಕಾಲೇಜಿನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಟ್ರಸ್ಟ್‌ನಿಂದ ಡಾ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ ನಡೆಯಿತು. ಸ್ವಸಹಾಯ ಸಂಘದ ಮೂಲಕ ಸಾಧನೆ ಮಾಡಿದ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. 

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

ಈ ವೇಳೆ ಮಾತನಡಿದ ಡಾ. ವೀರೇಂದ್ರ ಹೆಗ್ಗಡೆ ಅವರು, ಸ್ವಸಹಾಯ ಎಂದರೆ ನಮ್ಮನ್ನು ನಾವು ಸಹಾಯ ಮಾಡಿಕೊಂಡು ಅಭಿವೃದ್ಧಿಪಥದತ್ತ ಸಾಗಬೇಕು. ನಮ್ಮ ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನೇಕ ಜನಪರ ಕಾರ್ಯಗಳನ್ನ ಮಾಡಿದ್ದೇವೆ. ಪ್ರಮುಖವಾಗಿ ಅನ್ನದಾನ, ಜ್ಞಾನದಾನ, ಔಷಧ ದಾನ ಮಾಡುವಂತ ಕೆಲಸಗಳನ್ನ ಮಾಡಲಾಗಿದೆ. ಪ್ರಮುಖವಾಗಿ ಮಹಿಳೆಯರ ಸಬಲೀಕರಣವೇ ನಮ್ಮ ಮುಖ್ಯಗುರಿಯಾಗಿದೆ ಎಂದು ಹೇಳಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more