Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Published : Oct 07, 2022, 05:54 PM IST

ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ.

ಮೈಸೂರು (ಅ.7): ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ. ಶ್ರೀರಾಮ‌ ಆನೆಯನ್ನ ಲಾರಿಗೆ ಹತ್ತಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಕೊನೆಗೆ ದಸರಾ ಗಜಪಡೆಗಳ ಕ್ಯಾಪ್ಟನ್ ಅಭಿಮನ್ಯು ಬಂದು ಹಿಂದೆಯಿಂದ ತಳ್ಳಿದ್ರು ಲಾರಿ‌ ಹತ್ತಲು ಹಟ ಹಿಡಿದ ಶ್ರೀರಾಮ ಆನೆ. ಸತತ ಒಂದೂವರೆ ಗಂಟೆಗಳಿಂದ ಪ್ರಯತ್ನಿಸಿದ ಮಾವುತರು, ಕಾವಾಡಿಗಳು. ಎಷ್ಟೇ ಪ್ರಯತ್ನಿಸಿದ್ರು ಲಾರಿ ಹತ್ತಲು ನಿರಾಕರಿಸುತ್ತಿರುವ ಶ್ರೀರಾಮ. ಲಾರಿ ಹತ್ತಿಸುವ ಕಾರ್ಯಕ್ಕೆ ಅರ್ಧ ಗಂಟೆ ವಿರಾಮ ತೆಗೆದುಕೊಂಡ ಮಾವುತ, ಕಾವಾಡಿ. ಮತ್ತೆ ಮರಳಿ ಪ್ರಯತ್ನ ಆರಂಭಿಸಿದಾಗ ರೊಚ್ಚಿಗದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು. ಶ್ರೀರಾಮ ಆನೆಯನ್ನ ಲಾರಿ ಹತ್ತಿಸುವಲ್ಲಿ ಯಶಸ್ವಿ. ಹಿಂದೆಯಿಂದ ಜೋರಾಗಿ ಲಾರಿಯೊಳಗೆ ತಳ್ಳಿದ ಅಭಿಮನ್ಯು. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more